ಗಂಗೊಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಯೋಜನೆಯನ್ನು ಬೆಂಬಲಿಸಿ ಗಂಗೊಳ್ಳಿಯ ಲೈಟ್ಹೌಸ್ನ ಶ್ರೀ ಜಟ್ಟಿಗೇಶ್ವರ ಯುತ್ ಕ್ಲಬ್ ವತಿಯಿಂದ ಲೈಟ್ಹೌಸ್ ಪರಿಸರದಲ್ಲಿ ಸ್ವಚ್ಛತಾ ಆಂದೋಲನ ನಡೆಸಲಾಯಿತು.
ಗಂಗೊಳ್ಳಿ ಗ್ರಾಪಂ ಸದಸ್ಯ ವೈ.ಶ್ರೀನಿವಾಸ ಖಾರ್ವಿ, ಶ್ರೀ ಜಟ್ಟಿಗೇಶ್ವರ ಯುತ್ ಕ್ಲಬ್ ನ ಅಧ್ಯಕ್ಷ ಮಡಿ ಭಾಸ್ಕರ ಖಾರ್ವಿ, ಕಾರ್ಯದರ್ಶಿ ಮಡಿ ಉದಯ ಖಾರ್ವಿ, ಮಡಿ ಗೋಪಾಲ ಖಾರ್ವಿ, ಉದಯ ಪೂಜಾರಿ ನೇತೃತ್ವದಲ್ಲಿ ಸಂಸ್ಥೆಯ ಸದಸ್ಯರು ಪರಿಸರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿ ಪರಿಸರಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು.
0 comments:
Post a Comment